Loading..!

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪೂರ್ವಭಾವಿ ತರಬೇತಿಗಾಗಿ ಅರ್ಜಿ ಆಹ್ವಾನ
Published by: Rukmini Krushna Ganiger | Date:3 ಡಿಸೆಂಬರ್ 2021
Image not found
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2021 - 22 ನೇ ಸಾಲಿಗೆ ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ಅರ್ಹ ಬ್ರಾಹ್ಮಣ ಸಮುದಾಯದ ಪದವೀಧರರಿಗೆ ಕೇಂದ್ರ ಸರ್ಕಾರದ ಯು ಪಿ ಎಸ್ ಸಿ (ಐ.ಎ.ಎಸ್, ಐ.ಪಿ.ಎಸ್ ಇತ್ಯಾದಿ) ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪೂರ್ವಭಾವಿ ತರಬೇತಿ ನೀಡಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಪ್ರಕಟಣೆಯ ದಿನದಿಂದ ಹತ್ತು ದಿನಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Comments