Loading..!

ಶೀಘ್ರದಲ್ಲಿಯೇ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಮ ಶಾಲೆಗಳಲ್ಲಿ 444 ಶಿಕ್ಷಕ ಹುದ್ದೆಗಳ ನೇರ ನೇಮಕಾತಿ ಅಧಿಸೂಚನೆ ಪ್ರಕಟ
Published by: Basavaraj Halli | Date:12 ಸೆಪ್ಟೆಂಬರ್ 2021
Image not found
ಕರ್ನಾಟಕ ಸರ್ಕಾರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕರ (ಒಂದರಿಂದ ಐದನೇ ತರಗತಿ) ಹುದ್ದೆಗಳನ್ನು ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಅನುಮೋದನೆ ನೀಡಿದ್ದು, ಈ ನೇಮಕಾತಿಯಲ್ಲಿ ಒಟ್ಟು 444 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇನ್ನೇನು ಶೀಘ್ರದಲ್ಲಿಯೇ ಈ ಕುರಿತ ಸವಿವರವಾದ ಅಧಿಕೃತ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳು ಈಗಿನಿಂದಲೇ ಉತ್ತಮ ತಯಾರಿ ನಡೆಸಿ ಯಶಸ್ವಿಯಾಗಿ....

Comments