Loading..!

ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ : KPSCಯ A, B ಗ್ರೇಡ್ ಹುದ್ದೆಗಳ ನೇಮಕಾತಿಗೆ ಸಂದರ್ಶನ ಇಲ್ಲ
| Date:31 ಡಿಸೆಂಬರ್ 2019
Image not found
ಇಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಿತು. ಇಂತಹ ಸಭೆಯಲ್ಲಿ ಕೆಪಿಎಸ್‌ಸಿ ಎ, ಬಿ ದರ್ಜೆಯ ವೈದ್ಯ ಮತ್ತು ಎಂಜಿನಿಯರ್‌ನಂತಹ ಆಯ್ದ ಹುದ್ದೆಗಳಿಗೆ ಸಂಬಂಧಿಸಿದಂತೆ ಇದುವರೆಗೆ ನಡೆಸಲಾಗುತ್ತಿದ್ದಂತ ಸಂದರ್ಶನವನ್ನು ರದ್ದುಗೊಳಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments