KSRLPS ನೇಮಕಾತಿ 2026: ವಿಜಯನಗರ ಜಿಲ್ಲೆಯ 'ಸಂಜೀವಿನಿ' ಯೋಜನೆಯಲ್ಲಿ ವಿವಿಧ ಹುದ್ದೆಗಳ ಭರ್ತಿ; ಇಂದೇ ಅರ್ಜಿ ಸಲ್ಲಿಸಿ!
Published by: Yallamma G | Date:26 ಮೇ 2026

KSRLPS ನೇಮಕಾತಿ 2026: ಕರ್ನಾಟಕ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM) ಅಥವಾ 'ಸಂಜೀವಿನಿ' (KSRLPS) ಯೋಜನೆಯಡಿ ಗ್ರಾಮೀಣ ಸಮುದಾಯಗಳಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಜಯನಗರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಈ ಅಧಿಸೂಚನೆ ಹೊರಡಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ಈ ಯೋಜನೆಯಲ್ಲಿ, ಸಮುದಾಯದ ಅಭಿವೃದ್ಧಿಗೆ ಶ್ರಮಿಸುವ ಆಸಕ್ತಿ ಇದ್ದರೆ, ಈ ಕೆಳಗಿನ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಮತ್ತು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ (Vacancy Details)
ಒಟ್ಟು 5 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿಜಯನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ:
.png)
ಶೈಕ್ಷಣಿಕ ಅರ್ಹತೆ: KSRLPS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ವೇತನ ವಿವರಗಳು :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ಈ ಯೋಜನೆಯಲ್ಲಿ, ಸಮುದಾಯದ ಅಭಿವೃದ್ಧಿಗೆ ಶ್ರಮಿಸುವ ಆಸಕ್ತಿ ಇದ್ದರೆ, ಈ ಕೆಳಗಿನ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಮತ್ತು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ (Vacancy Details)
ಒಟ್ಟು 5 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿಜಯನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ:
.png)
ಶೈಕ್ಷಣಿಕ ಅರ್ಹತೆ: KSRLPS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
- ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು : ಸ್ನಾತಕೋತ್ತರ ಪದವಿ/ ಡಿಪ್ಲೊಮಾ
- ಕ್ಲಸ್ಟರ್ ಮೇಲ್ವಿಚಾರಕರು : ಪದವಿ ಪ್ರದಾನ
- ಡಿಇಒ/ ಎಂಐಎಸ್ ಸಂಯೋಜಕರು : ಪದವಿ, ಸ್ನಾತಕೋತ್ತರ ಪದವಿ
ವೇತನ ವಿವರಗಳು :
- ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು : ನಿಯಮಗಳ ಪ್ರಕಾರ
- ಕ್ಲಸ್ಟರ್ ಮೇಲ್ವಿಚಾರಕರು : ರೂ. 18,000/-
- ಡಿಇಒ/ ಎಂಐಎಸ್ ಸಂಯೋಜಕರು : ರೂ. 20,500/-
- ವಯೋಮಿತಿ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-06-2026 ರಂತೆ 45 ವರ್ಷಗಳು.
- ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು : ಗರಿಷ್ಠ - 45
- ಕ್ಲಸ್ಟರ್ ಮೇಲ್ವಿಚಾರಕರು ಮತ್ತು ಡಿಇಒ/ ಎಂಐಎಸ್ ಸಂಯೋಜಕರು : ನಿಯಮಗಳ ಪ್ರಕಾರ
- ವಯೋಮಿತಿ ಸಡಿಲಿಕೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘದ ನಿಯಮಗಳ ಪ್ರಕಾರ
ಅರ್ಜಿ ಸಲ್ಲಿಸುವುದು ಹೇಗೆ? (How to Apply?)
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NRLM ನ ಅಧಿಕೃತ ಉದ್ಯೋಗ ಪೋರ್ಟಲ್ https://jobsksrlps.karnataka.gov.in ಗೆ ಭೇಟಿ ನೀಡಬೇಕು.
- ಮುಖಪುಟದಲ್ಲಿ "Register" ಅಥವಾ "Sign In" ಆಯ್ಕೆಯನ್ನು ಬಳಸಿ ನಿಮ್ಮ ಖಾತೆಯನ್ನು ಲಾಗಿನ್ ಮಾಡಿ.
- "Available Job Openings" ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಹುದ್ದೆಗಳನ್ನು ಹುಡುಕಿ.
- ನಿಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿಗೆ ತಕ್ಕಂತೆ ಹುದ್ದೆಯ ಪಕ್ಕದಲ್ಲಿರುವ "Details" ಮೇಲೆ ಕ್ಲಿಕ್ ಮಾಡಿ ಸಂಪೂರ್ಣ ಮಾಹಿತಿ ಓದಿ, ನಂತರ "Apply" ಬಟನ್ ಒತ್ತಿ ನಿಮ್ಮ ಅರ್ಜಿಯನ್ನು ಸಲ್ಲಿಸಿ.
- ಅರ್ಜಿ ಸಲ್ಲಿಸಲು ಕಾಲಾವಕಾಶ ಬಹಳ ಸೀಮಿತವಾಗಿದ್ದು (ಕೇವಲ 6 ದಿನಗಳು ಬಾಕಿ ಉಳಿದಿವೆ), ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಶೀಘ್ರವಾಗಿ ಅರ್ಜಿ ಸಲ್ಲಿಸುವುದು ಸೂಕ್ತ.
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-May-2026 (DEO ಹುದ್ದೆಗೆ) & 12-May-2026 (ಇತರೆ ಹುದ್ದೆಗಳಿಗೆ)
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-May-2026
ಇಂತಹ ಮತ್ತಷ್ಟು ಉದ್ಯೋಗ ಮಾಹಿತಿಗಾಗಿ ಇಂದೇ 'KPSCVaani' ಆಪ್ ಡೌನ್ಲೋಡ್ ಮಾಡಿ!





Comments