Loading..!

ರಾಜ್ಯದ SSLC ಮತ್ತು PUC ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ
| Date:15 ಜುಲೈ 2019
Image not found
2019 ಮಾರ್ಚ್/ಎಪ್ರಿಲ್ ನಲ್ಲಿ ನಡೆದ ಎಸೆಸೆಲ್ಸಿ(SSLC) ಹಾಗೂ ಪಿಯುಸಿ(PUC) ವಾರ್ಷಿಕ ಪರೀಕ್ಷೆಯಲ್ಲಿ 90% ಮತ್ತು ಅದಕ್ಕಿಂತಲೂ ಹೆಚ್ಚು ಅಂಕಗಳಿಸಿದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಂದ "ಡಿ.ದೇವರಾಜ್ ಅರಸು ಪ್ರತಿಭಾ ಪುರಸ್ಕಾರ" ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/07/2019

ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಬೇಟಿ ನೀಡಬಹುದು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments