Loading..!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:6 ಜನವರಿ 2022
not found

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಖಾಲಿ ಇರುವ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ /ಎಸ್‌ಎಲ್‌ಡಬ್ಲ್ಯೂಎಂ ಸಮಾಲೋಚಕರ ಹುುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ದಿನಾಂಕ 31 ಜನವರಿ 2022 ರೊಳಗಾಗಿ ಈ ಕೆಳಗೆ ನೀಡಿರುವ  ಅಂಚೆ ವಿಳಾಸದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
Chief Executive Officer, officer of the zilla panchayat,
beerasandra, chapparadakallu, devanahalli taluk,
Bengaluru rural district

Application Start Date:  6 ಜನವರಿ 2022
Application End Date:  31 ಜನವರಿ 2022
Work Location:  ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಎನ್ವಿರಾನ್ಮೆಂಟಲ್(Environmental) ಇಂಜಿನಿಯರಿಂಗ್ / ಸಿವಿಲ್(Civil) ಇಂಜಿನಿಯರಿಂಗ್ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. 

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 45ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.25,000/- ಮಾಸಿಕ ವೇತನವನ್ನು ನಿಗದಿಪಡಿಸಿದೆ.
 ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
To Download the Official Notification

Comments