Loading..!

ಬಸವ ಶ್ರೀ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿl ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:4 ನವೆಂಬರ್ 2022
not found

 ಬಸವ ಶ್ರೀ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹಾಗೂ ಸಿಪಾಯಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ30/11/2022 ರೊಳಗಾಗಿ ಅಭ್ಯರ್ಥಿಗಳು ಸಂಘಕ್ಕೆ ಬಂದು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹುದ್ದೆಗಳ ವಿವರ : 3
  - ಕಿರಿಯ ಸಹಾಯಕರು : 2 
  - ಸಿಪಾಯಿ : 1

No. of posts:  3
Application Start Date:  2 ನವೆಂಬರ್ 2022
Application End Date:  30 ನವೆಂಬರ್ 2022
Work Location:  ಬಾಗಲಕೋಟೆ ಜಿಲ್ಲೆ
Qualification:

 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 400/- ರೂಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಟ 35 ವರ್ಷ ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. 
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ
- OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಘದ ನಿಯಮಾವಳಿ ಪ್ರಕಾರ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments