Loading..!

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ SSLC ಪಾಸಾದ ಅಭ್ಯರ್ಥಿಗಳಿಗಾಗಿ ಜವಾನ ಹುದ್ದೆಗಳ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲ ನೇರ ಸಂದರ್ಶನ
Tags: SSLC
Published by: Surekha Halli | Date:24 ಮೇ 2021
not found
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು ಇಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 25-05-2021 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶನೀಡಲಾಗಿದೆ.
No. of posts:  34
Application Start Date:  21 ಎಪ್ರಿಲ್ 2021
Application End Date:  3 ಜುಲೈ 2021
Last Date for Payment:  7 ಜುಲೈ 2021
Work Location:  ದಕ್ಷಿಣ ಕನ್ನಡ (ಮಂಗಳೂರು)
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿ ತಯಾರಿಸಿ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: - ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
- ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-

- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ, ಪ್ರವರ್ಗ-1ರ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
Age Limit:

ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.

- ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.

- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯಸ್ಸನ್ನು ಮೀರಿರಬಾರದು. 

- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1ರ ಹಿಂದುಳಿದ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.

Pay Scale: - ವೇತನ ಶ್ರೇಣಿ : 17000-400-18600-450-20400-500-22400-550-24600-600-27000-650-28950

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ದಕ್ಷಿಣ ಕನ್ನಡ (ಮಂಗಳೂರು), KA,
To Download Official Notification
To Download the Official notification Regarding date extend
Related Tags: SSLC

Comments