ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಉಪ ವ್ಯವಸ್ಥಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:23 ಡಿಸೆಂಬರ್ 2019

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ರಾಜ್ಯದ ಕೈಗಾರಿಕಾಭಿವೃದ್ಧಿಗೆ ಸಾಲ ನೀಡುತ್ತಿರುವ ಒಂದು ಪ್ರಮುಖ ಸಂಸ್ಥೆಯಾಗಿದ್ದು ಸಂಸ್ಥೆಯಲ್ಲಿ ಖಾಲಿ ಇರುವ ಉಪ-ವ್ಯವಸ್ಥಾಪಕರು (ಆರ್ಥಿಕ ಮತ್ತು ಯೋಜನೆ) ಬ್ಯಾಕ್ ಲಾಗ್ ಹುದ್ದೆಗಳನ್ನು ವಿಶೇಷ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೊನೆಯ ದಿನಾಂಕವಾದ ದಿನಾಂಕ 31 ಜನವರಿ 2020 ರೊಳಗಾಗಿ ಈ ವಿಳಾಸಕ್ಕೆ ತಲುಪಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
KSFC ಭವನ, 1/1ತಿಮ್ಮಯ್ಯ ರಸ್ತೆ ,ಬೆಂಗಳೂರು -560052
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೊನೆಯ ದಿನಾಂಕವಾದ ದಿನಾಂಕ 31 ಜನವರಿ 2020 ರೊಳಗಾಗಿ ಈ ವಿಳಾಸಕ್ಕೆ ತಲುಪಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
KSFC ಭವನ, 1/1ತಿಮ್ಮಯ್ಯ ರಸ್ತೆ ,ಬೆಂಗಳೂರು -560052
No. of posts: 1
Application Start Date: 23 ಡಿಸೆಂಬರ್ 2019
Application End Date: 31 ಜನವರಿ 2020
Work Location: ಬೆಂಗಳೂರು
Qualification: IIM ಸಂಸ್ಥೆಯಲ್ಲಿ PGDM ಪದವಿ, ಇಲ್ಲವೇ ಅರ್ಥಶಾಸ್ತ್ರ/ಸಂಖ್ಯಾಶಾಸ್ತ್ರ/MBA ಸ್ನಾತಕೋತ್ತರ ಪದವಿ ಜತೆಗೆ ಅನುಭವ ಇರಬಹುದು ಅಥವಾ ಇಲ್ಲದಿರಬಹುದು ಮತ್ತು ಗಣಕಯಂತ್ರದಲ್ಲಿ ಸೂಕ್ತ ಪರಿಣಿತಿಯನ್ನು ಹೊಂದಿರತಕ್ಕದ್ದು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಗೆ ಒಳಗಿನವರಾಗಿರಬೇಕು.





Comments