ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ ಮತ್ತು ಸ್ವಚ್ಛ ಭಾರತ್ ಯೋಜನೆಯಡಿ ಕೇಂದ್ರ ಕಚೇರಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಖಾಲಿ ಇರುವ 13 ವಿವಿಧ ವ್ಯವಸ್ಥಾಪಕ ಮತ್ತು ಸಮಾಲೋಚಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ದಿನಾಂಕ ಫೆಬ್ರುವರಿ 20, 2021ರಂದು ಕೊನೆಯ ದಿನವಾಗಿದೆ.
* ಹುದ್ದೆಗಳ ವಿವರ :
- SLWM ಕನ್ಸಲ್ಟೆಂಟ್- 02 ಹುದ್ದೆಗಳು
- ಜಿಲ್ಲಾ ಯೋಜನಾ ವ್ಯವಸ್ಥಾಪಕ (ಡಿಪಿಎಂ) - 01 ಹುದ್ದೆ
- ಜಿಲ್ಲಾ MIS ಸಲಹೆಗಾರ- 05 ಹುದ್ದೆಗಳು
- ಜಿಲ್ಲಾIEC ಸಲಹೆಗಾರ- 01 ಹುದ್ದೆ
- ಜಿಲ್ಲಾ SLWM ಸಲಹೆಗಾರ- 04 ಹುದ್ದೆಗಳು
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 22000 /- ರೂ ಗಳಿಂದ 45000 /- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
-ರಾಜ್ಯ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ
- ಜಿಲ್ಲಾ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ
- ಆಸಕ್ತ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಲಿಂಕ್'ಗಳ ಮೂಲಕ ಅಧಿಕೃತ ಅರ್ಜಿ ನಮೂನೆಗಳನ್ನೂ ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ವಿವರಗಳನ್ನು ಭರ್ತಿ ಮಾಡಿ ಎಲ್ಲ ಮೂಲ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ದಿನಾಂಕ ಫೆಬ್ರುವರಿ 20, 2021 ರೊಳಗೆ ತಲುಪುವಂತೆ ಅರ್ಜಿಯನ್ನು ಸಲ್ಲಿಸಬಹುದು.
* ಅರ್ಜಿ ಸಲ್ಲಿಸಬೇಕಾದ ವಿಳಾಸ:
“The Commissioner,
Rural Drinking Water and Sanitation Department”,
2nd Floor, KHB Complex, Cauvery Bhavan,
K.G Road, Benglauru – 560009.





Comments